More

    ಈಜು ಬರದೆ ಮೋಜಿಗಳಿದು ಪ್ರಾಣ ಕಳೆದುಕೊಂಡ; ಹಬ್ಬಕ್ಕೆಂದು ಊರಿಗೆ ಬಂದಿದ್ದವನ ಸಾವು..

    ಕೋಲಾರ: ಹಬ್ಬಕ್ಕೆಂದು ಊರಿಗೆ ಬಂದಿದ್ದ ಯುವಕನೊಬ್ಬ ಈಜು ಬರದಿದ್ದರೂ ಮೋಜಿಗಿಳಿದು ಪ್ರಾಣ ಕಳೆದುಕೊಂಡಿದ್ದಾನೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ನಲ್ಲಗುಟ್ಟಲಹಳ್ಳಿಯಲ್ಲಿ ಈ ಅವಘಡ ಸಂಭವಿಸಿದೆ.

    ಗಂಗಾಧರ್‌ ಎಂಬಾತ ಅನ್ಯಾಯವಾಗಿ ಪ್ರಾಣ ಕಳೆದುಕೊಂಡ ಯುವಕ. ಬೇರೆ ಊರಿನಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಈತ ದೀಪಾವಳಿ ಹಬ್ಬಕ್ಕೆಂದು ಊರಿಗೆ ಬಂದಿದ್ದ.

    ಇದನ್ನೂ ಓದಿ: ಅಪ್ಪು ಮೇಲಿನ ಅಭಿಮಾನ, ಅಪ್ಪ-ಮಗನ ಕೇಶಮುಂಡನ; ಸಾರ್ವಜನಿಕರಿಗೆ ಅನ್ನಸಂತರ್ಪಣೆ

    ಊರಿನಲ್ಲಿ ಗೆಳೆಯರೊಂದಿಗೆ ಮೋಜಿಗೆ ತೆರಳಿದ್ದ ಗಂಗಾಧರ್‌, ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದಾನೆ. ಆದರೆ ಈಜು ಬರದ ಕಾರಣ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾನೆ. ಇಲ್ಲಿನ ಕಾಮಸಮುದ್ರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪುನೀತ್ ರಾಜಕುಮಾರ್ ಸಾವಿನ ಕುರಿತು ಮತ್ತೊಂದು ಅನುಮಾನ!?; ತನಿಖೆಗೆ ಆಗ್ರಹಿಸಿ ಪೊಲೀಸ್ ಠಾಣೆಗೂ ದೂರು…

    ಭಾನುವಾರ ಸಂಜೆ ರಾಜ್ಯಾದ್ಯಂತ ಏಕಕಾಲಕ್ಕೆ ಪುನೀತ್ ರಾಜಕುಮಾರ್‌ಗೆ ಬೃಹತ್ ಶ್ರದ್ಧಾಂಜಲಿ: ಎಲ್ಲೆಲ್ಲಿ, ಹೇಗೆ? ಇಲ್ಲಿದೆ ಮಾಹಿತಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts