ವೇಗವಾಗಿ ಗಾಡಿ ಚಲಾಯಿಸಬೇಡಿ ಎಂದಿದ್ದೆ ಈತನ ಪಾಲಿಗೆ ಮುಳುವಾಯ್ತು; ಅನ್ಯಕೋಮಿನ ಯುವಕರಿಂದ ಚಾಕು ಇರಿತ

ಶಿವಮೊಗ್ಗ: ವೇಗವಾಗಿ ಗಾಡಿ ಓಡಿಸುತ್ತಿದ್ದುದ್ದನ್ನು ಪ್ರಶ್ನಿಸಿದ ವ್ಯಕ್ತಿಗೆ ಅನ್ಯಕೋಮಿನ ಯುವಕರ ಗುಂಪೊಂದು ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ದೊಡ್ಡಪೇಟೆಯಲ್ಲಿ ನಡೆದಿದೆ. ಖಾಸಗಿ ಕಾಲೇಜಿನಲ್ಲಿ ಕಂಪ್ಯೂಟರ್​ ಆಗಿ ಕಾರ್ಯನಿರ್ವಹಿಸುತ್ತಿರುವ ಸುಶೀಲ್​ (23) ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನು ಓದಿ: ಬ್ಯಾಕ್​ ಟು ಬ್ಯಾಕ್​ ಶತಕ ಬಾರಿಸಿದ ನ್ಯೂಜಿಲೆಂಡ್​ ಆಟಗಾರ; ಸ್ಮಿತ್​ ದಾಖಲೆ ಉಡೀಸ್​, ಕ್ರಿಕೆಟ್​ ದಿಗ್ಗಜನ ರೆಕಾರ್ಡ್​ ಸೇಫ್​ ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, … Continue reading ವೇಗವಾಗಿ ಗಾಡಿ ಚಲಾಯಿಸಬೇಡಿ ಎಂದಿದ್ದೆ ಈತನ ಪಾಲಿಗೆ ಮುಳುವಾಯ್ತು; ಅನ್ಯಕೋಮಿನ ಯುವಕರಿಂದ ಚಾಕು ಇರಿತ