ವೇಗವಾಗಿ ಗಾಡಿ ಚಲಾಯಿಸಬೇಡಿ ಎಂದಿದ್ದೆ ಈತನ ಪಾಲಿಗೆ ಮುಳುವಾಯ್ತು; ಅನ್ಯಕೋಮಿನ ಯುವಕರಿಂದ ಚಾಕು ಇರಿತ
ಶಿವಮೊಗ್ಗ: ವೇಗವಾಗಿ ಗಾಡಿ ಓಡಿಸುತ್ತಿದ್ದುದ್ದನ್ನು ಪ್ರಶ್ನಿಸಿದ ವ್ಯಕ್ತಿಗೆ ಅನ್ಯಕೋಮಿನ ಯುವಕರ ಗುಂಪೊಂದು ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ದೊಡ್ಡಪೇಟೆಯಲ್ಲಿ ನಡೆದಿದೆ. ಖಾಸಗಿ ಕಾಲೇಜಿನಲ್ಲಿ ಕಂಪ್ಯೂಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಸುಶೀಲ್ (23) ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನು ಓದಿ: ಬ್ಯಾಕ್ ಟು ಬ್ಯಾಕ್ ಶತಕ ಬಾರಿಸಿದ ನ್ಯೂಜಿಲೆಂಡ್ ಆಟಗಾರ; ಸ್ಮಿತ್ ದಾಖಲೆ ಉಡೀಸ್, ಕ್ರಿಕೆಟ್ ದಿಗ್ಗಜನ ರೆಕಾರ್ಡ್ ಸೇಫ್ ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, … Continue reading ವೇಗವಾಗಿ ಗಾಡಿ ಚಲಾಯಿಸಬೇಡಿ ಎಂದಿದ್ದೆ ಈತನ ಪಾಲಿಗೆ ಮುಳುವಾಯ್ತು; ಅನ್ಯಕೋಮಿನ ಯುವಕರಿಂದ ಚಾಕು ಇರಿತ
Copy and paste this URL into your WordPress site to embed
Copy and paste this code into your site to embed