ಜನುಮದಿನದಂದೇ ತಲ್ವಾರ್ ಝಳಪಿಸಿ ಮಾಜಿ ಮೇಯರ್​ ಪುತ್ರನ ಅಟ್ಟಹಾಸ; ಯುವಕ ಸಾವು

ಬೆಂಗಳೂರು: ಮಾಜಿ ಮೇಯರ್​ ಪುತ್ರನಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾನೆ. ಮಾಜಿ ಮೇಯರ್ ನಾಗಮ್ಮನ ಮಗ ರಘು ತನ್ನ ಹುಟ್ಟುಹಬ್ಬವನ್ನ ಅದ್ದೂರಿಯಾಗಿ ಆಚರಣೆ ಮಾಡಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಯುವಕನನ್ನು ತಿಪ್ಪೇಸ್ವಾಮಿ ಎಂದು ಗುರುತಿಸಲಾಗಿದ್ದು, ಮಾರ್ಚ್​ 05ರಂದು ಬಳ್ಳಾರಿಯ ಹುಸೇನ್​ ನಗರದಲ್ಲಿ ಈ ಘಟನೆ ನಡೆದಿತ್ತು. ತಲೆ ಭಾಗಕ್ಕೆ ದೊಣ್ಣೆಯಿಂದ ಜೋರಾಗಿ ಹೊಡೆದಿದ್ದ ಕಾರಣ ತೀವ್ರ ರಕ್ತಸ್ರಾವವಾಗಿತ್ತು ಹೀಗಾಗಿ ಗಾಯಾಳು ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ … Continue reading ಜನುಮದಿನದಂದೇ ತಲ್ವಾರ್ ಝಳಪಿಸಿ ಮಾಜಿ ಮೇಯರ್​ ಪುತ್ರನ ಅಟ್ಟಹಾಸ; ಯುವಕ ಸಾವು