ಮೂತ್ರ ವಿಸರ್ಜನೆಗೆ ಹೋಗಿ ಪ್ರಾಣ ಕಳೆದುಕೊಂಡ ಯುವಕ; ಕ್ಷಣಮಾತ್ರದಲ್ಲಿ ಸ್ಥಳದಲ್ಲೇ ಸಾವು!

ದಾವಣಗೆರೆ: ಸಾವು ಎಲ್ಲಿ ಹೇಗೆ ಬಂದೀತು ಎಂದು ಹೇಳಲು ಯಾರಿಗೂ ಸಾಧ್ಯವಿಲ್ಲ ಎಂಬುದಕ್ಕೆ ಇದೊಂದು ನಿದರ್ಶನ ಎಂದರೂ ತಪ್ಪಾಗಲಾರದು. ಮೂತ್ರ ವಿಸರ್ಜನೆಗೆ ಎಂದು ಹೋಗಿದ್ದ ಯುವಕನೊಬ್ಬ ಪ್ರಾಣ ಕಳೆದುಕೊಂಡ ಶಾಕಿಂಗ್ ನ್ಯೂಸ್​ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ದಾವಣಗೆರೆ ಜಿಲ್ಲೆಯ ಯಲ್ಲಮ್ಮ ನಗರದ ಕುಂದುವಾಡ ರಸ್ತೆಯ ಬಳಿ ಈ ದುರಂತ ಘಟನೆ ಸಂಭವಿಸಿದೆ. ಭರತ್ ಕಾಲನಿ ನಿವಾಸಿ ಮನೋಜ್‌ ಮಜ್ಜಿಗೆ (23) ಎಂಬ ಯುವಕ ಸಾವಿಗೀಡಾಗಿದ್ದಾನೆ. ದಾವಣಗೆರೆಯಲ್ಲಿ ಸುರಿಯುತ್ತಿದ್ದ ತುಂತುರು ಮಳೆಯಲ್ಲಿ ಇಂಥದ್ದೊಂದು ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ತಗಡು … Continue reading ಮೂತ್ರ ವಿಸರ್ಜನೆಗೆ ಹೋಗಿ ಪ್ರಾಣ ಕಳೆದುಕೊಂಡ ಯುವಕ; ಕ್ಷಣಮಾತ್ರದಲ್ಲಿ ಸ್ಥಳದಲ್ಲೇ ಸಾವು!