ಮೂತ್ರ ವಿಸರ್ಜನೆಗೆ ಹೋಗಿ ಪ್ರಾಣ ಕಳೆದುಕೊಂಡ ಯುವಕ; ಕ್ಷಣಮಾತ್ರದಲ್ಲಿ ಸ್ಥಳದಲ್ಲೇ ಸಾವು!
ದಾವಣಗೆರೆ: ಸಾವು ಎಲ್ಲಿ ಹೇಗೆ ಬಂದೀತು ಎಂದು ಹೇಳಲು ಯಾರಿಗೂ ಸಾಧ್ಯವಿಲ್ಲ ಎಂಬುದಕ್ಕೆ ಇದೊಂದು ನಿದರ್ಶನ ಎಂದರೂ ತಪ್ಪಾಗಲಾರದು. ಮೂತ್ರ ವಿಸರ್ಜನೆಗೆ ಎಂದು ಹೋಗಿದ್ದ ಯುವಕನೊಬ್ಬ ಪ್ರಾಣ ಕಳೆದುಕೊಂಡ ಶಾಕಿಂಗ್ ನ್ಯೂಸ್ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ದಾವಣಗೆರೆ ಜಿಲ್ಲೆಯ ಯಲ್ಲಮ್ಮ ನಗರದ ಕುಂದುವಾಡ ರಸ್ತೆಯ ಬಳಿ ಈ ದುರಂತ ಘಟನೆ ಸಂಭವಿಸಿದೆ. ಭರತ್ ಕಾಲನಿ ನಿವಾಸಿ ಮನೋಜ್ ಮಜ್ಜಿಗೆ (23) ಎಂಬ ಯುವಕ ಸಾವಿಗೀಡಾಗಿದ್ದಾನೆ. ದಾವಣಗೆರೆಯಲ್ಲಿ ಸುರಿಯುತ್ತಿದ್ದ ತುಂತುರು ಮಳೆಯಲ್ಲಿ ಇಂಥದ್ದೊಂದು ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ತಗಡು … Continue reading ಮೂತ್ರ ವಿಸರ್ಜನೆಗೆ ಹೋಗಿ ಪ್ರಾಣ ಕಳೆದುಕೊಂಡ ಯುವಕ; ಕ್ಷಣಮಾತ್ರದಲ್ಲಿ ಸ್ಥಳದಲ್ಲೇ ಸಾವು!
Copy and paste this URL into your WordPress site to embed
Copy and paste this code into your site to embed