ಬಸ್ ನಿಲ್ದಾಣದಲ್ಲಿ ನಿಂತಿದ್ದ ಯುವತಿ ಕೆನ್ನೆಗೆ ಬಾರಿಸಿದ ಯುವಕ! ನಂತರ ನಡೆದಿದ್ದು ಮತ್ತೊಂದು ಎಡವಟ್ಟು
ತಿರುವನಂತಪುರಂ: ಯುವಕನೊಬ್ಬ ಬಸ್ ನಿಲ್ದಾಣದಲ್ಲಿ ನಿಂತಿದ್ದ ಯುವತಿಯ ಕಪಾಳಕ್ಕೆ ಬಾರಿಸಿ ಎಸ್ಕೇಪ್ ಆಗುವಾಗ ಸರಣಿ ಅಪಘಾತ ಸಂಭವಿಸಿರುವ ಘಟನೆ ಸೋಮವಾರ ಸಂಜೆ ನೆಯ್ಯಟ್ಟಿಂಕರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಯುವತಿಯ ಕೆನ್ನೆಗೆ ಬಾರಿಸಿದ ಯುವಕನನ್ನು ಅನವೂರ್ ಮೂಲದ ಶಿನೋಜ್ ಎಂದು ಗುರುತಿಸಲಾಗಿದೆ. ಕಪಾಳಕ್ಕೆ ಬಾರಿಸಿ ಓಡಿ ಹೋಗುವಾಗ ಶಿನೋಜ್ನನ್ನು ನೋಡಿದ ಸ್ಥಳೀಯರು ಆತನನ್ನು ಹಿಡಿಯಲು ಪ್ರಯತ್ನಿಸಿದರು. ಈ ವೇಳೆ ಶಿನೋಜ್ ತನ್ನ ಸ್ನೇಹಿತನ ಜೊತೆ ಕಾರಿನಲ್ಲಿ ಎಸ್ಕೇಪ್ ಆಗುವ ಭರದಲ್ಲಿ ಸರಣಿ ಅಪಘಾತ ಮಾಡಿದ್ದಾರೆ. ಎರಡು ಆಟೋ … Continue reading ಬಸ್ ನಿಲ್ದಾಣದಲ್ಲಿ ನಿಂತಿದ್ದ ಯುವತಿ ಕೆನ್ನೆಗೆ ಬಾರಿಸಿದ ಯುವಕ! ನಂತರ ನಡೆದಿದ್ದು ಮತ್ತೊಂದು ಎಡವಟ್ಟು
Copy and paste this URL into your WordPress site to embed
Copy and paste this code into your site to embed