ಬಸ್​ ನಿಲ್ದಾಣದಲ್ಲಿ ನಿಂತಿದ್ದ ಯುವತಿ ಕೆನ್ನೆಗೆ ಬಾರಿಸಿದ ಯುವಕ! ನಂತರ ನಡೆದಿದ್ದು ಮತ್ತೊಂದು ಎಡವಟ್ಟು

ತಿರುವನಂತಪುರಂ: ಯುವಕನೊಬ್ಬ ಬಸ್​ ನಿಲ್ದಾಣದಲ್ಲಿ ನಿಂತಿದ್ದ ಯುವತಿಯ ಕಪಾಳಕ್ಕೆ ಬಾರಿಸಿ ಎಸ್ಕೇಪ್​ ಆಗುವಾಗ ಸರಣಿ ಅಪಘಾತ ಸಂಭವಿಸಿರುವ ಘಟನೆ ಸೋಮವಾರ ಸಂಜೆ ನೆಯ್ಯಟ್ಟಿಂಕರದ ಕೆಎಸ್​​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ನಡೆದಿದೆ. ಯುವತಿಯ ಕೆನ್ನೆಗೆ ಬಾರಿಸಿದ ಯುವಕನನ್ನು ಅನವೂರ್​ ಮೂಲದ ಶಿನೋಜ್ ಎಂದು ಗುರುತಿಸಲಾಗಿದೆ. ಕಪಾಳಕ್ಕೆ ಬಾರಿಸಿ ಓಡಿ ಹೋಗುವಾಗ ಶಿನೋಜ್​ನನ್ನು ನೋಡಿದ ಸ್ಥಳೀಯರು ಆತನನ್ನು ಹಿಡಿಯಲು ಪ್ರಯತ್ನಿಸಿದರು. ಈ ವೇಳೆ ಶಿನೋಜ್​ ತನ್ನ ಸ್ನೇಹಿತನ ಜೊತೆ ಕಾರಿನಲ್ಲಿ ಎಸ್ಕೇಪ್​ ಆಗುವ ಭರದಲ್ಲಿ ಸರಣಿ ಅಪಘಾತ ಮಾಡಿದ್ದಾರೆ. ಎರಡು ಆಟೋ … Continue reading ಬಸ್​ ನಿಲ್ದಾಣದಲ್ಲಿ ನಿಂತಿದ್ದ ಯುವತಿ ಕೆನ್ನೆಗೆ ಬಾರಿಸಿದ ಯುವಕ! ನಂತರ ನಡೆದಿದ್ದು ಮತ್ತೊಂದು ಎಡವಟ್ಟು