More

    ನಿರುದ್ಯೋಗಿಗಳಿಗೆ ಯುವನಿಧಿ: ಆದೇಶ ಮಾಡೇಬಿಟ್ಟ ಸರ್ಕಾರ; ಈ ಗ್ಯಾರಂಟಿಗೆ ಷರತ್ತುಗಳೇನು?

    ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಒಂದೊಂದೇ ಗ್ಯಾರಂಟಿ ಕುರಿತಾಗಿ ಆದೇಶಗಳನ್ನು ಮಾಡಿದೆ. ಅಂದರೆ ತನ್ನ ಐದು ಗ್ಯಾರಂಟಿಗಳ ಮತ್ತೊಂದು ಗ್ಯಾರಂಟಿಗೆ ಆದೇಶ ಮಾಡಿಬಿಡುವ ಮೂಲಕ ಬದ್ಧತೆಯನ್ನು ತೋರಿದೆ.

    ಇದನ್ನೂ ಓದಿ: ಅಮ್ಮ 20 ಸಾವಿರ ರೂ. ಕೊಡಲಿಲ್ಲ ಅಂತ ಪ್ರಾಣ ಕಳ್ಕೊಂಡ ಬಿಕಾಂ ಪದವೀಧರ!

    ರಾಜ್ಯದಲ್ಲಿ ಪದವೀಧರ ಮತ್ತು ಡಿಪ್ಲೊಮಾ ಪಾಸ್ ಆದ ನಿರುದ್ಯೋಗಿಗಳಿಗೆ ಯುವನಿಧಿ ಯೋಜನೆಯಡಿ ಕ್ರಮವಾಗಿ ಮಾಸಿಕ 3 ಸಾವಿರ ಮತ್ತು ಮಾಸಿಕ 1,000 ನೀಡುವ ಕುರಿತು ಕೂಡ ಆದೇಶವನ್ನು ಮಾಡಿದೆ. ಆದರೆ ಈ ಸಂಬಂಧ ಕೆಲವು ಷರತ್ತುಗಳಿವೆ.

    ಇದನ್ನೂ ಓದಿ: ಗುಡುಗು ಸಹಿತ ಭಾರಿ ಮಳೆ: ಬಿಎಂಟಿಸಿ ಬಸ್​ ಮೇಲೇ ಬಿದ್ದ ಮರ, ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿದ ಆ್ಯಂಬುಲೆನ್ಸ್

    ಯುವನಿಧಿ ಯೋಜನೆಯಡಿ ನೀಡುವ ನಿರುದ್ಯೋಗ ಭತ್ಯೆ 2022-23ನೇ ಸಾಲಿನಲ್ಲಿ ತೇರ್ಗಡೆಯಾದವರಿಗಷ್ಟೇ ಅನ್ವಯಿಸಲಿದೆ. ಅಲ್ಲದೆ ಇದು ಉದ್ಯೋಗ ದೊರಕುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ವರೆಗೆ ಮಾತ್ರ ಸಿಗಲಿದೆ. ಅಲ್ಲದೆ ಯೋಜನೆ ಅನುಷ್ಠಾನಗೊಳಿಸುವ ಕುರಿತು ವಿವರವಾದ ಷರತ್ತು ಮತ್ತು ನಿಬಂಧನೆಗಳನ್ನು ಪ್ರತ್ಯೇಕವಾಗಿ ಹೊರಡಿಸುವುದಾಗಿ ತಿಳಿಸಿದೆ.

    ನಿರುದ್ಯೋಗಿಗಳಿಗೆ ಯುವನಿಧಿ: ಆದೇಶ ಮಾಡೇಬಿಟ್ಟ ಸರ್ಕಾರ; ಈ ಗ್ಯಾರಂಟಿಗೆ ಷರತ್ತುಗಳೇನು?

    ಮಹಿಳೆಯರಿಗೆ ಸಿಹಿಸುದ್ದಿ: ಮಾಸಿಕ 2000 ರೂಪಾಯಿ; ಆದೇಶ ಮಾಡಿಯೇ ಬಿಡ್ತು ನೂತನ ಸರ್ಕಾರ

    ಬಂಕ್​ನಲ್ಲಿ ಪೆಟ್ರೋಲ್ ತುಂಬಿಸಿಕೊಳ್ಳುವಾಗ ಧಗ್ಗನೆ ಹೊತ್ತಿಕೊಂಡ ಬೆಂಕಿ: ಪುತ್ರಿ ಸಾವು, ತಾಯಿ ಪರಿಸ್ಥಿತಿ ಗಂಭೀರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts