ಯುವರಾಜ್ ಸಿಂಗ್ ಕ್ರಿಕೆಟ್‌ಗೆ ಮರಳದಂತೆ ತಡೆಯೊಡ್ಡಿದ ಬಿಸಿಸಿಐ

ನವದೆಹಲಿ: ಮುಂಬರುವ ದೇಶೀಯ ಕ್ರಿಕೆಟ್ ಋತುವಿನಲ್ಲಿ ಆಡುವ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳುವ ಸಿದ್ಧತೆಯಲ್ಲಿದ್ದ ಯುವರಾಜ್ ಸಿಂಗ್ ಅವರಿಗೆ ಬಿಸಿಸಿಐ ತಡೆಯೊಡ್ಡಿದೆ. ಇದರಿಂದಾಗಿ ಪಂಜಾಬ್ ಕ್ರಿಕೆಟ್ ಸಂಸ್ಥೆ, ಮುಂಬರುವ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಗೆ ಪ್ರಕಟಿಸಿರುವ ಪಂಜಾಬ್ ತಂಡದಲ್ಲಿ ಯುವರಾಜ್ ಸಿಂಗ್‌ಗೆ ಸ್ಥಾನ ಕಲ್ಪಿಸಿಲ್ಲ. ಮಂದೀಪ್ ಸಿಂಗ್ ಅವರನ್ನು ತಂಡದ ನಾಯಕರನ್ನಾಗಿ ನೇಮಿಸಲಾಗಿದೆ. 2007ರ ಟಿ20 ಮತ್ತು 2011ರ ಏಕದಿನ ವಿಶ್ವಕಪ್ ಗೆಲುವಿನ ಹೀರೋ ಯುವರಾಜ್ ಸಿಂಗ್, 2019ರ ಜೂನ್‌ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ … Continue reading ಯುವರಾಜ್ ಸಿಂಗ್ ಕ್ರಿಕೆಟ್‌ಗೆ ಮರಳದಂತೆ ತಡೆಯೊಡ್ಡಿದ ಬಿಸಿಸಿಐ